Showing posts from April, 2013Show all

ಮನೆಯಿಂದ ಹೊರಗೆ ಕಾಲಿಟ್ಟರೆ ಕಿವಿಗಡಚಿಕ್ಕುವ ಮೈಕಾಸುರನ ಹಾವಳಿ. ಇದು ಮೇ ೫ ರಂದು ಕರ್ನಾಟಕದ ವಿಧಾನಸಭೆಗಾಗಿ ನಡೆಯುವ ಚುನಾವಣೆಗಾಗಿ ನಡೆದಿರುವ ಪ್ರಚಾರದ ಒಂದು ಭಾಗವಷ್ಟೆ. ಐದು ವರ್ಷಗಳಿಂದ ರಾಜ್ಯದ ಜನರನ್ನು ಯಾಮಾರಿಸಿ, ಗುಡಿಸಿ ಗುಂಡಾಂತರ ಮಾಡಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರಗ…